ಗಾಂಧೀಜಿಯವರ ಹುತಾತ್ಮ ದಿನದ ಅಂಗವಾಗಿ ಸರ್ವೋದಯ ದಿನಾಚರಣೆ

Sarvodaya Day is celebrated as part of Gandhiji's Martyrdom Day

ಗಾಂಧೀಜಿಯವರ ಹುತಾತ್ಮ  ದಿನದ ಅಂಗವಾಗಿ ಸರ್ವೋದಯ ದಿನಾಚರಣೆ  

ಗದಗ 30:  ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುತಾತ್ಮ  ದಿನದ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಎರಡು ನಿಮಿಷಗಳ ಮೌನಾಚರಣೆ ಆಚರಿಸುವ ಮೂಲಕ ಸರ್ವೋದ0ು ದಿನ ಆಚರಿಸಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಮೌನಾಚರಣೆ ಆಚರಿಸುವ ಮೂಲಕ ಗೌರವ ಸಮರ​‍್ಿಸಿದರು.