ಹಾವೇರಿ : ತಾಲೂಕಿನ ಕಳ್ಳಿಹಾಳ ಗ್ರಾಮದ ಜ್ಞಾನದೀಪ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾಥರ್ಿ ಕಿರಣ ಯತ್ನಳ್ಳಿಯು ದೊಡ್ಡಬಳ್ಳಾಪೂರದಲ್ಲಿ ಜರುಗಿದ ರಾಜ್ಯ ಮಟ್ಟದ ಯೋಗಾಸನ ಸ್ಪಧರ್ೆಯಲ್ಲಿ ಭಾಗವಹಿಸಿ ವಿಜಯಶಾಲಿಗಳಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಗೌರವ ಪೂರ್ವಕವಾಗಿ ವಿದ್ಯಾಥರ್ಿ ಹಾಗೂ ತರಬೇತಿಗೊಳಿಸಿದ ದೈಹಿಕ ಶಿಕ್ಷಕರಾದ ಮಾಲತೇಶ ಬೆಳವಿಗಿಯವರನ್ನು ಶಾಲೆಯ ಮತ್ತು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.