ಸಮಸ್ಯೆಗೆ ತ್ವರಿತ ಪರಿಹಾರ

A quick solution to the problem

ಕಾರವಾರ 11: ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಲಗೇರಿ ಕ್ರಾಸ್ ಬಳಿ ಸಂಗ್ರಹಗೊಂಡಿದ್ದ ತ್ಯಾಜ್ಯದ ಕುರಿತಂತೆ ವಿವಿಧ ಪತ್ರಿಕೆಗಳಲ್ಲಿ ವರದಿ ಪ್ರಕಟಗೊಂಡಿದ್ದು, ಪ್ರಸ್ತುತ ಸದ್ರಿ ಸ್ಥಳದಲ್ಲಿದ್ದ ಕಸವನ್ನು ವಿಲೇವಾರಿ ಮಾಡಿ ಸ್ವಚ್ಛಗೊಳಿಸಲಾಗಿದೆ.