ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಆಚರಣೆ
ಗದಗ 14: ಕರ್ನಾಟಕ ರಮಾಬಾಯಿ ಅಂಬೇಡ್ಕರ ಮಹಿಳಾ ಭಿಮಾಶಕ್ತಿ ಸಮಿತಿ ಗದಗ ಜಿಲ್ಲೆ ವತಿಯಿಂದ ತಲಗೇರಿ ಓಣಿಯ ಮಹಿಳೆಯರಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜಯಂತಿ ಅಂಗವಾಗಿ ನಗರಸಭೆಯ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರೆ್ಣ ಮಾಡುವ ಮೂಲಕ ಜಯಂತೋತ್ಸವ ಆಚರಣೆಯನ್ನು ಮಾಡಲಾಯಿತು ಈ ಕುರಿತು ತಮ್ಮ ದಿನಪತ್ರಕೆಯಲ್ಲಿ ಪ್ರಕಟಿಸಲು ಆದರಪೂರ್ವಕವಾಗಿ ಕೋರಿದೆ.