ಗದಗ: ಶಿರಹಟ್ಟಿ ಮತದಾರರ ಜಾಗೃತಿಗೆ ತ್ರಿಚಕ್ರ ವಾಹನ ಜಾಥಾ

ಗದಗ 30:  ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಹಾಗೂ   ಸಾರ್ವಜನಿಕರಿಗೆ ಮತದಾನ ಜಾಗೃತಿಯ ಅರಿವನ್ನು ಮೂಡಿಸಲು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನಲ್ಲಿ ಹಿರಿಯ ನಾಗರಿಕ ಹಾಗೂ ವಿಕಲಚೇತನ ಇಲಾಖೆಯಿಂದ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಇದೇ ಸಂದರ್ಭದಲ್ಲಿ  ತಾ.ಪಂ. ಕಾರ್ಯನಿರ್ವಣಾಧಿಕಾರಿ ಆರ್, ವಾಯ್ ಗುರಿಕಾರ.  ಕೃಷಪ್ಪ ಧರ್ಮರ ಇತರರು ಇದ್ದರು.