ಕಾರವಾರ 12 ; ಶುಕ್ರವಾರ ಸಹ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಕರಾವಳಿ ತಾಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕು ಗಳಾದ ಕಾರವಾರ ,ಅಂಕೋಲಾ, ಕುಮಟಾ ,ಹೊನ್ನಾವರ, ಭಟ್ಕಳ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ರಜೆ ಘೋಷಿಸಿದ್ದಾರೆ. ಮಳೆ ಜೂ.17 ರತನಕ ಮುಂದುವರಿಯುವ ಸಾಧ್ಯತೆ ಇದೆ. ಭಾರೀ ಮಳೆ ಕಾರಣ ನಾಳೆ, ನಾಡಿದ್ದು ರೆಡ್ ಅಲರ್ಟ