ಗದಗ 22: ರಾಜ್ಯದ ವೈದ್ಯಕೀ0ು ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾ0ುಇಲಾಖೆ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ ಆರ್ ಪಾಟೀಲ ಅವರು ಮೇ 23 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಇಂತಿದೆ:
ಮೇ 23 ರಂದು ಬೆಳಗ್ಗೆ 7.50 ಕ್ಕೆ ಹುಬ್ಬಳ್ಳಿಯಿಂದ ರಸ್ತೆ ಮೂಲಕ ಹೊರಟು ಬೆಳಿಗ್ಗೆ 8.45 ಗಂಟೆಗೆ ಗದಗ ಜಿಲ್ಲೆಗೆ ಆಗಮಿಸುವರು. ಬೆಳಿಗ್ಗೆ 10.30 ಗಂಟೆಗೆ ಗದಗ ನಗರದ ಕೊಪ್ಪಳ ರಸ್ತೆಯಲ್ಲಿನ ಭರತ್ ಮೆಗಾ ಸಿಟಿಯಲ್ಲಿ ಸಂಕನೂರು ಇನ್ಸ್ಟ್ಟಿಟ್ಯೂಟ್ ಆಫ್ ನರ್ಸಿಂಗನ ನೂತನ ಕಟ್ಟಡದ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 2 ಗಂಟೆಗೆ ಕೆ.ಎಚ್ ಪಾಟೀಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಭೇಟಿ ನೀಡುವರು.ಮಧ್ಯಾಹ್ನ 4:00 ಗಂಟೆಗೆ ಕೆ.ಎಚ್ ಪಾಟೀಲ್ ವೈದ್ಯಕೀ0ು ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಗದಗ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ರಾತ್ರಿ 10 ಗಂಟೆಗೆ ಗದಗಿನಿಂದ ರೈಲು ಮೂಲಕ ಕಲಬುರಗಿಗೆ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.