ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು.
ಬೆಳಗಾವಿ 07: ತ್ಯಾಗ ಮತ್ತು ಬಲಿದಾನದ ಮಹತ್ವವನ್ನು ಸಾರುವ ಬಕ್ರೀದ್ ಎಲ್ಲರ ಬಾಳಿನಲ್ಲಿ ನೆಮ್ಮದಿ ಮತ್ತು ಸಂತೋಷವನ್ನು ತರಲಿ ಎಂದು ಶುಭ ಕೋರಿದ ನಮ್ಮ ಜನಪ್ರಿಯ ಸಂಸದರಾದ ಸನ್ಮಾನ್ಯ ಕೆ ರಾಜಶೇಖರ್ ಹಿಟ್ನಾಳ್ ಸಾಹೇಬ್ರು ಇಂದು ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಬಕ್ರೀದ್ ಹಬ್ಬವನ್ನು ಆಚರಿಸಿದರು. ಈ ರೀತಿಯ ಹಬ್ಬಗಳ ಆಚರಣೆ ಸಹೋದರತ್ವ ,ಸಾಮರಸ್ಯ ಸೌಹರ್ದತೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದರೆ ತಪ್ಪಾಗಲಾರದು .